Breaking News

ಸಿ.ಸಿ.ಪಾಟೀಲ್ ಮನೆ ಮುಂದೆ ದಿಂಗಾಲೇಶ್ವರ ಸ್ವಾಮೀಜಿ ಧರಣಿ..‌. ಯಾಕೆ ಗೊತ್ತಾ?


ಗದಗ : ಮೂರು ಸಾವಿರ ಮಠದ ಪಿಠಾಧಿಪತಿಯಾಗಲು ದಿಂಗಾಲೇಶ್ವರ ಸ್ವಾಮೀಜಿ ರೌಡಿಸಂ ಮಾಡಿದ್ದರು ಎಂಬ ಸಚಿವ ಸಿ.ಸಿ.ಪಾಟೀಲ್ ಆರೋಪವನ್ನು ಸಾಬೀತು ಮಾಡಬೇಕು ಎಂದು ಆಗ್ರಹಿಸಿ ಇಂದು ದಿಂಗಾಲೇಶ್ವರ ಸ್ವಾಮೀಜಿ ಧರಣಿ ನಡೆಸಲಿದ್ದಾರೆ.

ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿರುವ ಸಚಿವ ಸಿ.ಸಿ.ಪಾಟೀಲ್ ಮನೆ ಮುಂದೆ ದಿಂಗಾಲೇಶ್ವರ ಸ್ವಾಮೀಜಿ ಧರಣಿ ನಡೆಸಲಿದ್ದಾರೆ. ತಮ್ಮ ವಿರುದ್ಧ ಸಚಿವ ಸಿ.ಸಿ.ಪಾಟೀಲ್ ಮಾಡಿರುವ ಆರೋಪಗಳ ಬಗ್ಗೆ ಏಪ್ರಿಲ್ 27 ರೊಳಗೆ ವಿವರಣೆ ನೀಡಬೇಕು ಎಂದು ದಿಂಗಾಲೇಶ್ವರ ಶ್ರೀಗಳು ಆಗ್ರಹಿಸಿದ್ದರು. ಗಡುವು ಮುಕ್ತಾಯವಾದ ಹಿನ್ನೆಲೆಯಲ್ಲಿ ಸ್ವಾಮೀಜಿ ಇಂದು ಸಚಿವರ ವಿರುದ್ಧ ಧರಣಿ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *