Breaking News

ವಾಲ್ಮೀಕಿ ಸಮಾಜದ ಮುಖಂಡ ಈರಣ್ಣಮಲ್ಲಿಗವಾಡ ನಿಧನ


ಧಾರವಾಡ : ನಗರದ ವಾಲ್ಮೀಕಿ ಸಮಾಜದ ಮುಖಂಡ ಈರಣ್ಣಮಲ್ಲಿಗವಾಡ ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ಸಾವಿಗೀಡಾಗಿದ್ದಾರೆ.

ಧಾರವಾಡ ನಗರದಲ್ಲಿನ ಮನೆಯಲ್ಲಿ ಹೃದಯಾಘಾತವಾದ ನಂತರ ಅವರನ್ನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತಾದರೂ , ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.ನಗರದಲ್ಲಿ ತಮ್ಮದೇ ಆದ ಛಾಪನ್ನ ಮೂಡಿಸಿದ್ದ ಈರಣ್ಣಮಲ್ಲಿಗವಾಡ ಹಲವು ಜನಪರ ಕಾರ್ಯಗಳನ್ನು ಮಾಡಿದ್ದರು . ಅವರ ಸಾವು , ನಗರದ ನೂರಾರೂ ಜನರಲ್ಲಿ ನೋವುಂಟು ಮಾಡಿದೆ .

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *