ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಅವಧಿಗೆ ಮೊದಲೇ ಶಾಲೆಗಳನ್ನು ಆರಂಭಿಸಬೇಕು ಎನ್ನುವ ಶಿಕ್ಷಣ ಇಲಾಖೆ ಸೂಚನೆಗೆ ಪೋಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ‘ಖಾಸಗಿ ಶಾಲೆಗಳ ಲಾಬಿಗೆ ಸರ್ಕಾರ ಮಣಿಯುತ್ತಿದೆ. ಪ್ರವೇಶ ಶುಲ್ಕ ತೆತ್ತು, ಸಮವಸ್ತ್ರ ಖರೀದಿಸಿದ ಬಳಿಕ ಲಾಕ್ಡೌನ್ ಘೋಷಿಸುತ್ತಾರೆ.
ಲಾಕ್ಡೌನ್ ಹೇರಿಕೆ ಕಾರಣಕ್ಕೆ ಆನ್ಲೈನ್ ತರಗತಿ ಆರಂಭಿಸುತ್ತಾರೆ. ಇದು ದೊಡ್ಡ ಹುನ್ನಾರ ಎಂದು ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

