Breaking News

ಶಾಲೆ ಆರಂಭ ಕುರಿತು ಬೇಸರ ವ್ಯಕ್ತ ಪಡಿಸಿದ ಪೋಷಕರು… ಯಾಕೆ ಗೊತ್ತಾ?


ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಅವಧಿಗೆ ಮೊದಲೇ ಶಾಲೆಗಳನ್ನು ಆರಂಭಿಸಬೇಕು ಎನ್ನುವ ಶಿಕ್ಷಣ ಇಲಾಖೆ ಸೂಚನೆಗೆ ಪೋಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ‘ಖಾಸಗಿ ಶಾಲೆಗಳ ಲಾಬಿಗೆ ಸರ್ಕಾರ ಮಣಿಯುತ್ತಿದೆ. ಪ್ರವೇಶ ಶುಲ್ಕ ತೆತ್ತು, ಸಮವಸ್ತ್ರ ಖರೀದಿಸಿದ ಬಳಿಕ ಲಾಕ್​ಡೌನ್ ಘೋಷಿಸುತ್ತಾರೆ.

ಲಾಕ್​ಡೌನ್ ಹೇರಿಕೆ ಕಾರಣಕ್ಕೆ ಆನ್​ಲೈನ್ ತರಗತಿ ಆರಂಭಿಸುತ್ತಾರೆ. ಇದು ದೊಡ್ಡ ಹುನ್ನಾರ ಎಂದು ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ.

Share News

About admin

Check Also

61.14 ಲಕ್ಷ ರೂಪಾಯಿ ಮೌಲ್ಯದ 964 ಗ್ರಾಂ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ಕಾರು ವಶಪಡಿಸಿಕೊಂಡಿದ್ದಾರೆ.ವಿದ್ಯಾಗಿರಿ ಪೊಲೀಸ್‌

ಧಾರವಾಡ ಮಾರ್ಚ್ 26: ನಗರದ ರೆಸಾರ್ಟ್‌ನಲ್ಲಿ ಆರತಕ್ಷತೆ ವೇಳೆ ನಡೆದ ಕಳವು ಪ್ರಕರಣದ ಬೆನ್ನು ಬಿದ್ದ ಧಾರವಾಡ ಪೊಲೀಸರು ಮಧ್ಯಪ್ರದೇಶ …

Leave a Reply

Your email address will not be published. Required fields are marked *

You cannot copy content of this page