Breaking News

ಕೋವಿಡ್ 4ನೇ ಅಲೆ : ಬೆಂಗಳೂರುನಲ್ಲಿ ಬೂಸ್ಟರ್ ಡೋಸ್ ಅಭಾವ


ಬೆಂಗಳೂರು: ಕೋವಿಡ್ 4ನೇ ಅಲೆ ಬಗ್ಗೆ ಎಚ್ಚರವಾಗಿರಿ ಅಂತ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಹೇಳಿದ್ದಾರೆ. ಇಲ್ಲಿಗೆ ಮತ್ತೊಂದು ಅಲೆ ಬರೋದು ನಿಶ್ಚಿತ. ಆದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೋನಾ ಬೂಸ್ಟರ್ ಡೋಸ್ ಅಭಾವ ಎದುರಾಗಿದೆ.

ಈಗಾಗಲೇ ಈ ಬಗ್ಗೆ ತೆಗೆದುಕೊಳ್ಳಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ ಅಂತ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನ ಬಗ್ಗೆ ಹೆಚ್ಚಿನ ಜಾಗೃತೆ ತೆಗೆದುಕೊಳ್ಳಲು ತಜ್ಞರು ಸೂಚಿಸಿದ್ದಾರೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *