ಹುಬ್ಬಳ್ಳಿ: ಜೆಡಿಎಸ್ ಪಕ್ಷ ಕೈಗೊಂಡಿರುವ ಜನತಾ ಜಲಧಾರೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ನಿನ್ನೆ ಆಗಮಿಸಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಅಂಜುಮನ್ ಇಸ್ಲಾಂ ಸಂಸ್ಥೆ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಿ ಸನ್ಮಾನಿಸಲಾಗಿದೆ .
ಅಂಜುಮನ್ ಇಸ್ಲಾಂ ಸಂಸ್ಥೆಯ ಮುಖ್ಯಸ್ಥರಾದ ಯೂಸುಫ್ ಸವಣೂರು , ಅಲ್ತಾಫ್ ನವಾಜ್ ಕಿತ್ತೂರ ನೇತೃತ್ವದಲ್ಲಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು . ಅಲ್ಲದೇ ಹುಬ್ಬಳ್ಳಿಯ ಗಲಭೆಯ ಕುರಿತಾಗಿ ಸಮಾಲೋಚನೆ ನಡೆಸಿದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

