ನವಲಗುಂದ : ಇಂದು ಸಚಿವ ಎಸ್ಪಿ ಮುನೇನಕೊಪ್ಪ ಅವರ ಗೃಹ ಕಛೇರಿಯಲ್ಲಿ ನವಲಗುಂದ ಕ್ಷೇತ್ರದ ವಿವಿಧ ಪ್ರದೇಶದಲ್ಲಿ ಆಗಮಿಸಿದ ರೈತರ ಹಾಗೂ ಸಾರ್ವಜನಿಕರ ತಮ್ಮ ಸಮಸ್ಯೆಗಳ ಅಹವಾಲುಗಳನ್ನು ಸಚಿವರಿಗೆ ಸಲ್ಲಿಸಿದರು .
ಅಹವಾಲು ಸ್ವೀಕರಿಸಿದ ಸಚಿವರು ರೈತರ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳನ್ನು ಬಗ್ಗೆಹರಿಸುವುದಾಗಿ ಭರವಸೆ ನೀಡಿದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

