ಹುಬ್ಬಳ್ಳಿ : PSI ನೇಮಕಾತಿ ರದ್ದು ಮಾಡಿದ ಹಿನ್ನಲೆ ರಾಜ್ಯ ಸರ್ಕಾರದ ವಿರುದ್ಧ ಎಚ್ ಡಿ ಕೆ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಗಳಿಗೆ ಕರೆ ಮಾಡಿ ಮಾತನಾಡುತ್ತೇನೆ . ತನಿಖೆ ಪೂರ್ಣಗೊಳ್ಳುವ ಮುನ್ನವೇ ಸರ್ಕಾರ ನಿರ್ಧಾರ ಮಾಡಿದ್ದು ಸರಿಯಲ್ಲ. ತಪ್ಪಿತಸ್ಥರನ್ನ ಶಿಕ್ಷಿಸಿ, ಬಡಮಕ್ಕಳಿಗೆ ಅನ್ಯಾಯ ಮಾಡಬೇಡಿ. ಯಾರು ಹಣ ಕೊಟ್ಟ, ಪರೀಕ್ಷಾ ಅಕ್ರಮದ ಭಾಗಿಯಾಗಿದ್ದಾರೆ ಅಂತರವನ್ನು ಶಿಕ್ಷಿಸಿ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

