Breaking News

PSI ನೇಮಕ ಹಗರಣ : ಉಪವಾಸ ಸತ್ಯಾಗ್ರಹಕ್ಕೆ ಅಭ್ಯರ್ಥಿಗಳು ಪಟ್ಟು

ಬೆಂಗಳೂರು: ರಾಜ್ಯ ಸರ್ಕಾರದ ನಿದ್ದೆಕೆಡಿಸಿರುವ PSI ನೇಮಕ ಹಗರಣ ದಿನದಿಂದ ದಿನಕ್ಕೆ ಒಂದ ತಿರುವು ಪಡೆದುಕೊಳ್ಳುತ್ತಿದ್ದು, ನೇಮಕಾತಿ ಪ್ರಕ್ರಿಯೆಯನ್ನು ರದ್ದು ಮಾಡಿ ಮತ್ತೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ನಡುವೆ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ದ ಅಭ್ಯರ್ಥಿಗಳ ಸೇರಿದಂತೆ ವಿರೋಧ ಪಕ್ಷಗಳು ಟೀಕೆ ಮಾಡುತ್ತಿದ್ದು, ಸರ್ಕಾರದ ಕ್ರಮವನ್ನು ಖಂಡಿಸುತ್ತಿದ್ದಾರೆ. ಸರ್ಕಾರ ಯಾರದ್ದೂ ತಪ್ಪನ್ನು ನಮಗೆ ಶಿಕ್ಷೆ ನೀಡಲು ಮುಂದಾಗಿರುವುದು ನಮಗೆ ಬೇಸರ ತಂದಿದ್ದೆ, ಈ ನಿಟ್ಟಿನಲ್ಲಿ ಕಾನೂನು ಸಮರಕ್ಕೆ ಮುಂದಾಗಲಿದ್ದು, ಇದಲ್ಲದೇ ಸರ್ಕಾರದ ಕ್ರಮ ಖಂಡಿಸಿ ಶನಿವಾರದಿಂದ ಉಪವಾಸ ಸತ್ಯಾಗ್ರಹ ನಡೆಸಲು ಪ್ರಾಮಾಣಿಕ ವಿದ್ಯಾರ್ಥಿಗಳು ಮುಂದಾಗಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *