Breaking News

ಹೊಸ ಸವಾಲು ಎಸೆದ ಪ್ರಮೋದ್ ಮುತಾಲಿಕ್.. ಅದೇನು ಅಂತೀರಾ ಈ ಸುದ್ದಿ ನೋಡಿ?

ಮೈಸೂರು: ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಇಂಥದ್ದೊಂದು ಸವಾಲೆಸೆದಿದ್ದಾರೆ.

ಮಸೀದಿಗಳಲ್ಲಿ ಲೌಡ್​ಸ್ಪೀಕರ್​ ಮೂಲಕ ಆಜಾನ್​ ಕೂಗುವ ವಿಚಾರವಾಗಿ ಮಾತನಾಡಿರುವ ಮುತಾಲಿಕ್, ಆಜಾನ್ ಮೈಕ್ ತೆಗೆಸಲು ಗಡುವು ನೀಡಿದ್ದರೂ ರಾಜ್ಯ ಸರ್ಕಾರಕ್ಕೆ ಆಗುತ್ತಿಲ್ಲ. ಹೀಗಾಗಿ ನಾವು ರಾಜ್ಯದ 1 ಸಾವಿರ ದೇವಸ್ಥಾನ-ಮಠಗಳಲ್ಲಿ ಮೇ 9ರಂದು ಮೈಕ್ ಮೂಲಕ ಓಂಕಾರ-ಸುಪ್ರಭಾತ ಹಾಕಲಿದ್ದೇವೆ ಎಂದು ಮುತಾಲಿಕ್ ಹೇಳಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *