Breaking News

ಜನರ ಸಮಸ್ಯೆ ಪರಿಹಾರಕ್ಕೆ ಶಾಸಕ ಭರವಸೆ

ಹುಬ್ಬಳ್ಳಿ: ಇಲ್ಲಿಯ ಸೋನಿಯಾಗಾಂಧಿ ನಗರಕ್ಕೆ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿದ ಅಲ್ಲಿನ ಜನರ ಕುಂದುಕೊರತೆ ಆಲಿಸಿದರು.ಎಲ್ಲ ಸಮಸ್ಯೆಯನ್ನು ಆಲಿಸಿ

ಹಂತಹಂತವಾಗಿ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದಾಗಿ ಶಾಸಕರು ಭರವಸೆ ನೀಡಿದರು . ಈ ವೇಳೆಯಲ್ಲಿ ಪಕ್ಷದ ಕಾರ್ಯಕರ್ತರು ಬಡಾವಣೆಯ ನಿವಾಸಿಗಳು ಇದ್ದರು .

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *