Breaking News

ಮದುವೆ ಮಂಟಪ ಸೇರ ಬೇಕಾದ ಖಾಕಿ ಪಡೆ ಮಸಣ ಸೇರದ : ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ರಾಮನಗರ : ರಸ್ತೆ ಅಪಘಾತದಲ್ಲಿ ಪೊಲೀಸ್ ಮುಖ್ಯ ಪೇದೆ ಮೃತಪಟ್ಟ ಘಟನೆ ರಾಮನಗರ ಜಿಲ್ಲೆ ಬಿಡದಿಯ ಬೈರಮಂಗಲ ಕ್ರಾಸ್ ಬಳಿ ನಡೆದಿದೆ.

ರಾಮನಗರ ತಾಲೂಕಿನ ತಿಮ್ಮೇಗೌಡನ ದೊಡ್ಡಿ ಗ್ರಾಮದ ಚಂದ್ರಶೇಕರ್ ಮೃತಪಟ್ಟಿದ್ದಾರೆ . ಇವರು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು . ಭಾನುವಾರ ಸಂಜೆ ಬೈಕ್ ನಲ್ಲಿ ರಾಮನಗರಕ್ಕೆ ವಾಪಸಾಗುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ . ಇನ್ನು ಎರಡು ದಿನಗಳಲ್ಲಿ ಅವರ ವಿವಾಹ ವಾರ್ಷಿಕೋತ್ಸವ ಕೂಡ ಇತ್ತು . ಆದರೆ ವಿಧಿಯಾಟ ಬೇರೆಯೇ ಆಗಿತ್ತು.ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ .

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *