Breaking News

ಮಳೆ ಗಾಳಿಗೆ ಧರೆಗುರಿಳಿದ ಮರ

ಹುಬ್ಬಳ್ಳಿ : ಇಂದು ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಹುಬ್ಬಳ್ಳಿ ಜನರ ಜೀವನ ಅಸ್ತವ್ಯಸ್ತಗೊಂಡ ನಗರದ ವಿದ್ಯಾನಗರದ ಪ್ರಗತಿ ಕಾಲೋನಿಯಲ್ಲಿ ಮರವೋಂದು ಬಾರಿ ಪ್ರಮಾಣದ ಗಾಳಿಗೆ ನೆಲಕ್ಕುರುಳಿದ್ದು ಕೇಲ ಸಮಯ ರಸ್ತೆ ಬಂದ ಆಗಿ ಸಂಚಾರ ವ್ಯವಸ್ಥೆ ಇಲ್ಲದಾಗಿತ್ತು.

ಇನ್ನು ಬಿಸಿಲಿನ ತಾಪಕ್ಕೆ ಬೆಂಡಾಗಿದ್ದ ಜನರಿಗೆ ಮಳೆರಾಯ ತಂಪು ನೀಡಿದ್ದಾನೆ.ಇನ್ನೂ ಬೇಸಿಗೆ ಸಮಯದಲ್ಲಿ ಮಳೆಯ ಅವಶ್ಯಕತೆ ಇಲ್ಲದಿದ್ದರೂ ಸಹ ಮಳೆರಾಯ ತನ್ನ ಆರ್ಭಟ ಮುಂದುವರೆಸಿದ್ದಾನೆ.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *