Breaking News

ಪಿಎಸ್‌ಐ ಅಕ್ರಮ : ಕಿಂಗ್‌ಪಿನ್ ಹೆಸರು ಹೇಳಿದರೆ ರಾಜ್ಯ ಸರ್ಕಾರವೇ ಬಿದ್ದುಹೋಗುತ್ತದೆ

ಹಾಸನ: ಪಿಎಸ್‌ಐ ನೇಮಕಾತಿಯ ಅಕ್ರಮದ ಕಿಂಗ್‌ಪಿನ್ ಹೆಸರು ಹೇಳಲು ಸಾಧ್ಯನಾ..? ಕಿಂಗ್‌ಪಿನ್ ಹೆಸರು ಹೇಳಿದರೆ ರಾಜ್ಯ ಸರ್ಕಾರವೇ ಬಿದ್ದುಹೋಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಚನ್ನರಾಯಪಟ್ಟಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮಾತನಾಡಿದ ಅವರು. ಪಿಎಸ್ ಐ ಹಗರಣದ ಬಗ್ಗೆ ಯಾರೂ ಬಿಜೆಪಿಯಲ್ಲಿ ಮಾತನಾಡುತ್ತಿಲ್ಲ. ಅಲ್ಲಿನ ಭವಿಷ್ಯತ್ ನಾಯಕನ ಬಗ್ಗೆ ಮಾತನಾಡುವ ಧೈರ್ಯ ಯಾರಿಗೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಕುಟುಕಿದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *