ಹಾಸನ: ಪಿಎಸ್ಐ ನೇಮಕಾತಿಯ ಅಕ್ರಮದ ಕಿಂಗ್ಪಿನ್ ಹೆಸರು ಹೇಳಲು ಸಾಧ್ಯನಾ..? ಕಿಂಗ್ಪಿನ್ ಹೆಸರು ಹೇಳಿದರೆ ರಾಜ್ಯ ಸರ್ಕಾರವೇ ಬಿದ್ದುಹೋಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಚನ್ನರಾಯಪಟ್ಟಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮಾತನಾಡಿದ ಅವರು. ಪಿಎಸ್ ಐ ಹಗರಣದ ಬಗ್ಗೆ ಯಾರೂ ಬಿಜೆಪಿಯಲ್ಲಿ ಮಾತನಾಡುತ್ತಿಲ್ಲ. ಅಲ್ಲಿನ ಭವಿಷ್ಯತ್ ನಾಯಕನ ಬಗ್ಗೆ ಮಾತನಾಡುವ ಧೈರ್ಯ ಯಾರಿಗೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಕುಟುಕಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

