ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಇಂದು ಧಾರವಾಡ ಮತ್ತು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ . ಬೆಳಗಾವಿ ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸುವ ಅವರು ಇಂದು ಮಧ್ಯಾಹ್ನ 12 : 00 ಕ್ಕೆ ಬೆಳಗಾವಿ ಗ್ರಾಮೀಣ ತಾಲೂಕಿನಲ್ಲಿರುವ ಆರಳಿಕಟ್ಟೆಮಠದ ಶಿವಮೂರ್ತಿ ಭಾಗವಹಿಸುವರು .
ದೇವರ ಪಟ್ಟಾಭಿಷೇಕದ ಕಾರ್ಯಕ್ರಮದಲ್ಲಿ ಮಧ್ಯಾಹ್ನ 3 : 00 ಕ್ಕೆ ವಿಧಾನ ಪರಿಷತ್ತಿಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಚುನಾವಣೆ ಬಗ್ಗೆ ಬೆಳಗಾವಿ ನಗರ , ಬೆಳಗಾವಿ ಗ್ರಾಮಾಂತರ , ಚಿಕ್ಕೋಡಿ , ವಿಜಯಪುರ , ಬಾಗಲಕೋಟೆ ಜಿಲ್ಲೆಗಳ ಮುಖಂಡರ ಜತೆ ಬೆಳಗಾವಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

