Breaking News

ಬ್ಯಾಹಟ್ಟಿ ಗ್ರಾಮದ ಜಾತ್ರೆಯಲ್ಲಿ ಬಸವರಾಜ ಕುಂದಗೋಳಮಠ ಭಾಗಿ


ಹುಬ್ಬಳ್ಳಿ : ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮದೇವತೆ ದೇವಸ್ಥಾನ ಉದ್ಘಾಟನೆ ಹಾಗೂ ಗ್ರಾಮ ದೇವತೆಯರ ಮೂರ್ತಿ ಪ್ರತಿಷ್ಠಾಪನೆ ಮತ್ತು ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಬಸವರಾಜ ಕುಂದಗೋಳಮಠ ಭಾಗವಹಿಸಿ ದೇವಿಯ ಆಶೀರ್ವಾದ ಪಡೆದುಕೊಂಡರು .

ಈ ಸಂದರ್ಭದಲ್ಲಿ ಪ ಪೂ . ಶ್ರೀ ಶಿವಶಂಕರ ಶಿವಾಚಾರ್ಯ ಮಹಾಸ್ವಾಮಿಗಳು , ಪ.ಪೂ. ಶ್ರೀ ಬಸವಾನಂದ ಮಹಾಸ್ವಾಮಿಗಳು ಸೇರಿದಂತೆ ಗ್ರಾಮಸ್ಥರು ಸೇರಿದಂತೆ ಭಕ್ತರು ಉಪಸ್ಥಿತರಿದ್ದರು .

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *