Breaking News

2023ರ ಚುನಾವಣೆಯಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಜನರಿಗೆ ಬಂಪರ್ ಕೊಡುಗೆ : ಸಿದ್ದರಾಮಯ್ಯ


ಬೆಳಗಾವಿ : ಮುಂಬರುವ 2023ರ ಚುನಾವಣೆಯಲ್ಲಿ ಜನಾಶೀರ್ವಾದಿಂದ ನಾವು ಅಧಿಕಾರಕ್ಕೆ ಬಂದರೆ 10 ಕೆ.ಜಿ. ಅಕ್ಕಿ ಉಚಿ​ತ​ವಾಗಿ ಕೋಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಘೋಷಿ​ಸಿ​ದ​ರು.

ರಾಮದುರ್ಗ ತಾಲೂಕಿನ ಅವರಾದಿ ಗ್ರಾಮದಲ್ಲಿ ಭಾನು​ವಾ​ರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಉದ್ಘಾಟಿಸಿ ಮಾತನಾಡಿ, ಪಿಎಸ್‌ಐ ನೇಮಕಾತಿಯಲ್ಲಿ ಸುಮಾರು .300 ಕೋಟಿ ಹೊಡೆದಿದ್ದಾರೆ ಎಂದು ಆರೋಪಿಸಿದರು. ಇಂಥ ಸರ್ಕಾರ ಯಾವುದೇ ಕಾರ​ಣಕ್ಕೂ ಇರ​ಬಾ​ರದು, ಇಂಥ ಸರ್ಕಾ​ರ​ವನ್ನು ಬೇರು ಸಮೇತ ಕಿತ್ತು ಎಸೆದಾಗ ದೇಶ, ನಾವು, ನೀವು ಉಳಿ​ಯು​ತ್ತೇ​ವೆ. ಈ ಸರ್ಕಾರಕ್ಕೆ ಕಣ್ಣು ಕಾಣಿಸಲ್ಲ, ಕಿವಿಯೂ ಕೇಳಿಸಲ್ಲ. ಈ ಸರ್ಕಾರದ್ದು ಎಮ್ಮೆ ಚರ್ಮ ಅಲ್ಲ, ಘೇಂಡಾಮೃಗದ ಚರ್ಮ ಎಂದು ತೀವ್ರ ಕಿಡಿಕಾರಿದರು.

Share News

About admin

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *