ಬೆಂಗಳೂರು: ಆಜಾನ್ ಮತ್ತು ಸುಪ್ರಭಾತ ವಿವಾದಕ್ಕೆ ತೆರೆ ಎಳೆಯಲು ಧ್ವನಿವರ್ಧಕ ವಿಚಾರದಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸುಪ್ರೀಂ ಕೋರ್ಟ್ 2002ರ ಆದೇಶದಂತೆ ಯಾವ ಪ್ರದೇಶದಲ್ಲಿ ಎಷ್ಟು ಡೆಸಿಬಲ್ ಧ್ವನಿವರ್ಧಕ ಬಳಸಬೇಕೆಂದು ರಾಜ್ಯ ಸರ್ಕಾರ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ
ಕರ್ನಾಟಕ ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ ಬೆಳಗ್ಗೆ 10 ರಿಂದ ಸಂಜೆ 6ವರೆಗೆ ಇಂತಿಷ್ಟೇ ಡೆಸಿಬಲ್ ಹಾಗೂ ರಾತ್ರಿ 10 ರಿಂದ ಬೆಳಗ್ಗೆ 6 ರವರಗೆ ಇಂತಿಷ್ಟೇ ಎಂದು ನಿಗದಿ ಪಡಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

