ಕುಂದಗೋಳ : ತಾಲೂಕಿನಲ್ಲಿ ಮುಂಬರುವ ಚುನಾವಣೆಗೂ ಮುನ್ನ ಕಾರ್ಯಕರ್ತರು ಪಕ್ಷ ಸಂಘಟನೆ ಮಾಡುವಂತೆ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಬಸವರಾಜ ಕುಂದಗೋಳಮಠ ಹೇಳಿದ್ದಾರೆ .
ಈ ಕುರಿತು ಮಾತಾನಾಡಿ ದೂರದಲ್ಲಿ ಬಿಜೆಪಿಯ ಇನ್ನಷ್ಟು ಬಲಗಳ ಬೇಕಾದರೆ ಕಾರ್ಯಕರ್ತರು ತಮ್ಮ ಆಸಕ್ತಿಯಿಂದ ಪಕ್ಷದ ಸಂಘಟನೆ ಮಾಡಬೇಕೆಂದು ಸಲಹೆ ನೀಡಿದರು . ಒಗ್ಗಟ್ಟಾಗಿ ಪಕ್ಷ ಸಂಘಟನೆ ಮಾಡುವುದರ ಮೂಲಕ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಬರುವಂತೆ ಮಾಡಬೇಕೆಂದು ಕರೆ ನೀಡಿದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

