Breaking News

ತೋಳನಕೆರೆಯನ್ನು ಶಾಸಕರಿಂದ ಪರಿಶೀಲನೆ


ಹುಬ್ಬಳ್ಳಿ: ಬಹು ನಿರೀಕ್ಷಿತ ನಗರದ ತೋಳನಕೆರೆಯ ಉದ್ಯಾನವನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿರುವ ಹಿನ್ನಲೆಯಲ್ಲಿ , ಉದ್ಯಾನವನವನ್ನು ಶಾಸಕ ಅರವಿಂದ್ ಬೆಲ್ಲದ್ ಪರಿಶೀಲಿಸಿದರು .

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಶ್ರೀ ರಾಮಣ್ಣ ಬಡಿಗೇರ್ , ಮುಖಂಡರಾದ ಶ್ರೀ ಚೇತನ್ ಬಾರಡ್ಡಡ್ , ಶ್ರೀ ರಘು ಹಿರೇಗೌಡ್ರ , ಶ್ರೀ ರಾಚಯ್ಯ ಮಠಪತಿ , ಶ್ರೀ ಮಂಜುನಾಥ್ ಗುರನಳ್ಳಿಮಠ , ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಶ್ರೀ ರವೀಂದ್ರ ಬೆಂತೂರ್ ಸೇರಿದಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳು ಹಾಗೂ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು .

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *