ಹುಬ್ಬಳ್ಳಿ : ಆನಂದನಗರದ ಪುನರ್ವಸತಿ ತರಬೇತಿ ಕೇಂದ್ರಕ್ಕೆ ಜಯದೇವ ಆಸ್ಪತ್ರೆಯ ನಿರ್ದೇಶಕ ಡಿ.ಎನ್.ಮಂಜುನಾಥ್ , ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಮತ್ತು ಇತರ ಅಧಿಕಾರಿಗಳು ಆನಂದನಗರದ ಪುನರ್ವಸತಿ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದರು . ಜಿಲ್ಲಾಧಿಕಾರಿ ಗುರುದತ್ತ ಹೆಗಡೆ , ಪಾಲಿಕೆ ಆಯುಕ್ತ ಗೋಪಾಲಕೃಷ್ಣ , ತಹಶಿಲ್ದಾರ ಹಾಗೂ ಇತರರು ಉಪಸ್ಥಿತರಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

