Breaking News

ರಸ್ತೆಯ ಮಧ್ಯೆದಲ್ಲಿ ಹೊತ್ತು ಉರಿದಿದ್ದ ಬಿಎಂಟಿಸಿ ಬಸ್‌ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್


ಬೆಂಗಳೂರು: ನಡುರಸ್ತೆಯಲ್ಲಿ ಹೊತ್ತು ಉರಿದಿದ್ದ ಬಿಎಂಟಿಸಿ ಬಸ್‌ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಘಟನೆಗೆ ಟೆಕ್ನಿಕಲ್ ಎಡವಟ್ಟೇ ಕಾರಣ ಅಂತಿದ್ದ ಬಿಎಂಟಿಸಿ ಈಗ ಉಲ್ಟಾ ಹೊಡೆದಿದೆ. ನಿಗಮದಿಂದ 5 ಸಿಬ್ಬಂದಿಗೆ ಬಿಎಂಟಿಸಿ ನೊಟೀಸ್ ನೀಡಿದೆ.

ಸಿಬ್ಬಂದಿಯ ಕರ್ತವ್ಯ ಲೋಪವೇ ಈ ಘಟನೆಗೆ ಕಾರಣ ಎಂದಿದೆ. ಈ ಘಟನೆಗೆ ಸೂಕ್ತ ಉತ್ತರ ಕೊಡಬೇಕು, ಇಲ್ಲದಿದ್ದಲ್ಲಿ 13 ಲಕ್ಷ ರೂ ದಂಡ ಕಟ್ಟಬೇಕು ಎಂದು ಸೂಚನೆ ನೀಡಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *