ಕಲಘಟಗಿ : ಮತಕ್ಷೇತ್ರದ ದ್ಯಾವನಕೊಂಡ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮದೇವತೆ ದೇವಸ್ಥಾನ ಹಾಗೂ ಗ್ರಾಮ ದೇವತೆಯರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ನೇರವೇರಿಸಿದರು .
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ನಿಂಗಪ್ಪಸುತಗಟ್ಟಿ , ಶಿವನಗೌಡ ಪಾಟೀಲ , ಪುರದನಗೌಡರ ಸೇರಿದಂತೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸದಸ್ಯರು ಹಾಗೂ ಅಪಾರ ದೇವಿಯ ಭಕ್ತರು ಉಪಸ್ಥಿತರಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

