Breaking News

ಹಲವು ಕಾರ್ಯಕ್ರಮದಲ್ಲಿ ಅರವಿಂದ್ ಬೆಲ್ಲದ್ ಭಾಗಿ


ಹುಬ್ಬಳ್ಳಿ: ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆ ವತಿಯಿಂದ ಆಯೋಜಿಸಿದ , ಶ್ರೀ ಸತ್ಯಸಾಯಿ ಮಹಾದ್ವಾರ , ಶ್ರೀ ಸತ್ಯ ಸಾಯಿ ವಿದ್ಯಾಮಂದಿರ , ಶ್ರೀ ಸತ್ಯ ಸಾಯಿ ಕ್ರೀಡಾಂಗಣವನ್ನು ಶಾಸಕ ಅರವಿಂದ್ ಬೆಲ್ಲದ್ ಉದ್ಘಾಟನೆ ಮಾಡಿದರು ಇದೆ ವೇಳೆಯಲ್ಲಿ ನಡೆದ ಹಲವು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು .

ಈ ಸಂದರ್ಭದಲ್ಲಿ , ಸತ್ಯಸಾಯಿ ಸೇವಾ ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿಗಳಾದ ಶ್ರೀ ಆರ್.ಜೆ. ರತ್ನಾಕರ , ಟ್ರಸ್ಟ್’ನ ರಾಜ್ಯಾಧ್ಯಕ್ಷರಾದ ಪದ್ಮನಾಭ ಪೈ , ಪ್ರಮುಖರಾದ ಮನೋಹರ ಶೆಟ್ಟಿ , ನಾಗೇಶ ಡಾಕಪ್ಪ , ಮುಕುಂದ , ನಾಗರಾಜ ಧಾರವಾಡಕರ , ಯಾಲಕ್ಕಿ ಶೆಟ್ಟರ್ , ಪಾಲಿಕೆ ಸದಸ್ಯರಾದ ಚಂದ್ರಶೇಖರ ಮನಗುಂಡಿ , ನಾಗೇಶಪ್ಪ , ಬೀರೇಶ ಮುಂತಾದವರು ಉಪಸ್ಥಿತರಿದ್ದರು .

Share News

About BigTv News

Check Also

ಹುಬ್ಬಳ್ಳಿ. ಕರ್ನಾಟಕ ಬಂದ್ ಗೆ ಹುಬ್ಬಳ್ಳಿ ನಿರಸ ಪ್ರತಿಕ್ರಿಯೆ

ಕನ್ನಡ ಪರ ಹೋರಾಟಗಾರ ವಾಟನಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಹುಬ್ಬಳ್ಳಿ ಯಾವ ಪ್ರತಿಕ್ರಿಯೆ ಕೊಟ್ಟಿಲ್ಲ. …

Leave a Reply

Your email address will not be published. Required fields are marked *