Breaking News

ಹೊರಟ್ಟಿಗೆ ಟಿಕೆಟ್ ಫೈನಲ್ ಶಾಸಕ ಅರವಿಂದ ಬೆಲ್ಲದ

ಧಾರವಾಡ : ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಸವರಾಜ ಹೊರಟ್ಟಿ ಅವರಿಗೆ ಟಿಕೆಟ್ ವಿಚಾರವಾಗಿ ನಮ್ಮ ಪಾರ್ಟಿ ಈ ಬಗ್ಗೆ ಅಧಿಕೃತವಾಗಿ ಘೋಷಿಸಲಿದೆ
ಟಿಕೆಟ್ ಹೊರಟ್ಟಿ ಅವರಿಗೆ ಫೈನಲ್ ಆಗುತ್ತದೆ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ .

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಬಸವರಾಜ ಹೊರಟ್ಟಿ ಅವರಿಗೆ ಟಿಕೆಟ್ ಫೈನಲ್ ಆಗುತ್ತದೆ . ಮೋಹನ್ ಲಿಂಬಿಕಾಯಿ ಮೊದಲಿನಿಂದಲೂ ಪ್ರಯತ್ನಿಸುತ್ತಿದ್ದಾರೆ .ಬಿಜೆಪಿ ಟಿಕೆಟ್‌ಗಾಗಿ ಸಾಕಷ್ಟು ಪ್ರಯತ್ನ ನಡೆಸಿದ್ದಾರೆ . ಆದರೆ ಹೊರಟ್ಟಿ ಅವರಿಗೆ ಟಿಕೆಟ್ ಫೈನಲ್ ಆಗುತ್ತದೆ ಎಂದರು . ಟಿಕೆಟ್ ಫೈನಲ್ ಆಗೋದಕ್ಕಿಂತ ಮುಂಚೆ ಬಿಜೆಪಿ ಕಚೇರಿ ಉದ್ಘಾಟನೆ ವಿಚಾರವಾಗಿ ಚುನಾವಣೆ ಕೆಲಸ ಬಹಳ ಇರುತ್ತದೆ .

ಹೀಗಾಗಿ ಕಚೇರ ಆರಂಭಿಸಿದ್ದಾರೆ ನಿನ್ನೆ ಪಕ್ಷ ವರಿಷ್ಠರನ್ನು ಭೇಟಿಯಾಗಿದ್ದಾರೆ . ಈ ಹಿನ್ನೆಲೆಯಲ್ಲಿ ತಯಾರಿ ನಡೆಸಿದ್ದಾರೆ .ಟಿಕೆಟ್ ಸಿಗುವ ಭರವಸೆಯ ಅವರಿಗಿದೆ . ಹೀಗಾಗಿ ಸಿದ್ಧತೆ ನಡೆಸಿದ್ದಾರೆ . ಇನ್ನು ಲಿಂಬಿಕಾಯಿ ಪಕ್ಷೇತರರಾಗಿ ಕಣಕ್ಕಿಳಿಯೋ ವಿಚಾರವಾಗಿ , ಅದನ್ನು ನೀವು ಅವರಿಗೆ ಕೇಳಬೇಕು ಅದರ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಶಾಸಕ ಬೆಲ್ಲದ ಹೇಳಿದರು .

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *