ಕಲಘಟಗಿ : ತಾಲೂಕಿನಲ್ಲಿ ಈಗಾಗಲೇ ಶಾಸಕರು ಜನರ ಸಮಸ್ಯೆಯನ್ನು ಆಲಿಸುತ್ತಿದ್ದಾರೆ ಕೆಲವರು ಅವರ ಬಗ್ಗೆ ತಿಳಿವಳಿಕೆ ಇಲ್ಲದೆ ಮಾತನಾಡುತ್ತಿದ್ದು ಖಂಡನೀಯ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ .
ನಂತರ ಮಾತನಾಡಿದ ಅವರು ಶಾಸಕ ಸಿಎಂ ನಿಂಬಣ್ಣವರ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವಲ್ಲಿ ಸಫಲರಾಗಿದ್ದಾರೆ.ಆದ್ದರಿಂದ ಎಲ್ಲದರಲ್ಲೂ ರಾಜಕೀಯ ಮಾಡಬೇಡಿ ಎಂದಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

