Breaking News

ಬಿಜೆಪಿ ಕೇಂದ್ರ ಜಿಲ್ಲಾಧ್ಯಕ್ಷನ ಬರ್ಬರ ಕೊಲೆ

ಚೆನ್ನೈ : ತಮಿಳುನಾಡು ಬಿಜೆಪಿ ಎಸ್ಸಿ -ಎಸ್ಟಿ ಘಟಕದ ಕೇಂದ್ರ ಜಿಲ್ಲಾಧ್ಯಕ್ಷ ಬಾಲಚಂದ್ರನ್​​ರನ್ನು ಮೂವರು ಅಪರಿಚಿತ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಚೆನ್ನೈನ ಚಿಂತಾದ್ರಿಪೇಟೆಯಲ್ಲಿ ಈ ಘಟನೆ ಸಂಭವಿಸಿದೆ.

‌ಮೃತ ಬಾಲಚಂದ್ರನ್​​ಗೆ ಮೊದಲೇ ಜೀವ ಬೆದರಿಕೆ ನೀಡಲಾಗಿತ್ತು. ಹೀಗಾಗಿ ಬಾಲಚಂದ್ರನ್​ ತಮಿಳುನಾಡು ಸರ್ಕಾರದಿಂದ ವೈಯಕ್ತಿಕ ಭದ್ರತಾ ಅಧಿಕಾರಿಯಿಂದ ಭದ್ರತೆಯನ್ನು ಪಡೆಯುತ್ತಿದ್ದರು ಎನ್ನಲಾಗಿದೆ. ಆದರೆ ಭದ್ರತಾ ಅಧಿಕಾರಿ ಟೀ ವಿರಾಮಕ್ಕೆ ತೆರಳಿದ್ದ ಸಂದರ್ಭದಲ್ಲಿ ಬಾಲಚಂದ್ರನ್​ ಮೇಲೆ ಬೈಕ್​ನಲ್ಲಿ ಬಂದ ಮೂವರು ದುಷ್ಕರ್ಮಿಗಳು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *