Breaking News

ಏಕಾಏಕಿ ವಾಹನಗಳ ಮೇಲೆ ಕಲ್ಲು ತೂರಾಟ : ಆರೋಪಿ ಬಂಧನ

ಹುಬ್ಬಳ್ಳಿ: ಇಲ್ಲಿಯ ಮಹಾನಗರ ಪಾಲಿಕೆಯಲ್ಲಿ ನಿಲ್ಲಿಸಿದ್ದ ಎರಡು ಕಾರು ಹಾಗೂ ಕಸ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ಗಣೇಶ ಪೇಟ್ ನಲ್ಲಿನ ಮೊಹ್ಮದ್ ಆಸೀಫ್ ಎಂಬಾತನಿಂದ ವಾಹನಗಳ ಮೇಲೆ ಪಾಲಿಕೆ ಆಯುಕ್ತರಿಗೆ ಅವಾಚ್ಯವಾಗಿ ನಿಂದನೆ ಮಾಡುತ್ತಾ ಏಕಾಏಕಿ ಕಲ್ಲಿನಿಂದ ದಾಳಿ ನಡೆಸಿದ್ದಾರೆ.

ಇಂದು ಮುಂಜಾನೆ 8.30ಕ್ಕೇ ಪಾಲಿಕೆ ಕಚೇರಿಗೆ ಬೈಕ್ ನಲ್ಲಿ ಬಂದಿದ್ದ ಆರೋಪಿ ಮೊಹ್ಮದ್ ಏಕಾಎಕಿ ದಾಳಿ ನಡೆಸಿದ್ದಾರೆ. ಮೂರು ವಾಹನದ ಗ್ಲಾಸ್ ಸಂಪೂರ್ಣ ಜಖಂವಾಗಿದೆ. ಸೆಕ್ಯೂರಿಟಿ ಸಿಬ್ಬಂದಿಗಳಿಂದ ಉಪನಗರ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಸ್ಥಳಕ್ಕೆ ಬಂದ ಉಪನಗರ ಠಾಣೆಯ ಪೋಲಿಸರಿಂದ ಆರೋಪಿ ಬಂಧನ ಮಾಡಲಾಗಿದೆ. ಆರೋಪಿಯನ್ನು ಉಪನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *