Breaking News

ಶ್ರೀ ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಅಮೃತ ದೇಸಾಯಿ ಭೇಟಿ


ಧಾರವಾಡ : ನಗರದ ಶ್ರೀ ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವ ಹಾಗೂ ಶಾಸಕ ಅಮೃತ ದೇಸಾಯಿ ಭೇಟಿ ನೀಡಿ , ದೇವಸ್ಥಾನದ ಮುಂದಿನ ಜೀರ್ಣೋದ್ಧಾರ ಕಾರ್ಯದ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಅರವಿಂದ ಬೆಲ್ಲದ್ ಮತ್ತು ಅಮೃತ ದೇಸಾಯಿ ಹಾಗೂ ದೇವಾಲಯದ ಮಂಡಳಿಯ ಪ್ರಮುಖರು ಉಪಸ್ಥಿತರಿದ್ದರು .

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *