Breaking News

ಬೆಣಕಟ್ಟಿ ಗ್ರಾಮಕ್ಕೆ ಅಮೃತ ದೇಸಾಯಿ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ


ಧಾರವಾಡ: ಬಾಡ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಮೃತರಾದ ಗೋವನಕೊಪ್ಪ , ನಿಗದಿ ಹಾಗು ಬೆಣಕಟ್ಟಿ ಗ್ರಾಮಸ್ಥರ ಮನೆಗೆ ಶಾಸಕ ಅಮೃತ ದೇಸಾಯಿ ಭೇಟಿ ಮಾಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು .

ಈಗಾಗಲೇ ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಮನವಿ ಮೇರೆಗೆ ಹಾಗೂ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಸರಕಾರದಿಂದ ತಲಾ 5 ಲಕ್ಷ ಪರಿಹಾರ ಕೂಡ ಘೋಷಣೆಯಾಗಿದ್ದು , ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಶೀಘ್ರವೇ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಮತ್ತು ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಬೇಡುತ್ತೇನೆ ಎಂದರು .

Share News

About BigTv News

Check Also

Featured Video Play Icon

ಈ ನೆಲದ ಕಾನೂನಿನ ಬಗ್ಗೆ ಭಯವೇ ಇಲ್ಲದಂತಾಗಿದೆ:ಮೂಜಗು ಸ್ವಾಮೀಜಿ ಬೇಸರ…

ಹುಬ್ಬಳ್ಳಿ: ಈ ನೆಲದ ಕಾನೂನಿನ ಬಗ್ಗೆ ಯಾವ ಭಯನೇ ಉಳಿಯದಂತಾಗಿದೆ. ಈ ನೆಲದ ಕಾನೂನು ಉಳಿಸಿಕೊಳ್ಳಬೇಕಾದ್ರೆ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ …

Leave a Reply

Your email address will not be published. Required fields are marked *

You cannot copy content of this page