Breaking News

ಉಪವಾಸ ಸತ್ಯಾಗ್ರಹಕ್ಕೆ ರಾಜು ನಾಯಕವಾಡಿ ಬೆಂಬಲ


ಹುಬ್ಬಳ್ಳಿ ‌: ಹಿರಿಯ ಅಧಿಕಾರಿಗಳಿಂದ ದಲಿತ ನೌಕರರಿಗೆ ಕಿರುಕುಳ ಮತ್ತು ಅನಧೀಕೃತ 5 ತಿಂಗಳ ವೇತನ ತಡೆಹಿಡಿದಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಹುಬ್ಬಳ್ಳಿ ಅರವಿಂದ ನಗರದ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆ ಎದುರು ಮಹಿಳೆ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಜೆಡಿಎಸ್ ಹುಬ್ಬಳ್ಳಿ ಸೆಂಟ್ರಲ್ ಅಧ್ಯಕ್ಷ ರಾಜು ನಾಯಕವಾಡಿ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು .

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *