ಹುಬ್ಬಳ್ಳಿ : ಹಿರಿಯ ಅಧಿಕಾರಿಗಳಿಂದ ದಲಿತ ನೌಕರರಿಗೆ ಕಿರುಕುಳ ಮತ್ತು ಅನಧೀಕೃತ 5 ತಿಂಗಳ ವೇತನ ತಡೆಹಿಡಿದಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಹುಬ್ಬಳ್ಳಿ ಅರವಿಂದ ನಗರದ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆ ಎದುರು ಮಹಿಳೆ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಜೆಡಿಎಸ್ ಹುಬ್ಬಳ್ಳಿ ಸೆಂಟ್ರಲ್ ಅಧ್ಯಕ್ಷ ರಾಜು ನಾಯಕವಾಡಿ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

