Breaking News

ಇಂದು ಸಂಜೆಯೊಳಗೆ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ತೀರ್ಮಾನ : ಬೊಮ್ಮಾಯಿ


ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ವಿಚಾರದ ಬಗ್ಗೆ ಇಂದು ಸಂಜೆಯೊಳಗೆ ತೀರ್ಮಾನವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆ ಅಭ್ಯರ್ಥಿ ಆಯ್ಕೆ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರು ಇಂದು ಸಂಜೆಯೊಳಗೆ ತೀರ್ಮಾನ ಮಾಡುತ್ತಾರೆ.
ಮೂರನೇ ಅಭ್ಯರ್ಥಿಯ ಬಗ್ಗೆಯೂ ಇಂದು ಸಂಜೆಯೊಳಗೆ ತೀರ್ಮಾನವಾಗಲಿದೆ ಎಂದರು.

Share News

About BigTv News

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *