ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ವಿಚಾರದ ಬಗ್ಗೆ ಇಂದು ಸಂಜೆಯೊಳಗೆ ತೀರ್ಮಾನವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆ ಅಭ್ಯರ್ಥಿ ಆಯ್ಕೆ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರು ಇಂದು ಸಂಜೆಯೊಳಗೆ ತೀರ್ಮಾನ ಮಾಡುತ್ತಾರೆ.
ಮೂರನೇ ಅಭ್ಯರ್ಥಿಯ ಬಗ್ಗೆಯೂ ಇಂದು ಸಂಜೆಯೊಳಗೆ ತೀರ್ಮಾನವಾಗಲಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

