ಬೆಂಗಳೂರ: R.R.ನಗರದ ರೆಸ್ಟೋರೆಂಟ್ನಲ್ಲಿ ಯುವಕನ ಬರ್ಬರ ಕೊಲೆಯಾಗಿದೆ. ಚಾಕುವಿನಿಂದ ಇರಿದು ಮಿಲನ್ ಬರ್ಲಾ (25) ಎಂಬ ಯುವಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಆರೋಪಿ ಆರ್ಯನ್ ಪುಷ್ಕರ್ (20) ಎಂಬುವನನ್ನು ಆರ್.ಆರ್.ನಗರ ಪೊಲೀಸರು ಬಂಧಿಸಿದ್ದಾರೆ. ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

