Breaking News

ಎಡ ಮತ್ತು ಬಲಪಂಥೀಯ ಸಿದ್ಧಾಂತಗಳ ಬೋಧನೆಗೆ ಅವಕಾಶ ಇರಬಾರದು : ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್


ಮೈಸೂರು : ‘ಇತಿಹಾಸವನ್ನು ತಿದ್ದದೇ ಅದು ಇರುವಂತೆಯೇ ಮಕ್ಕಳಿಗೆ ಬೋಧಿಸಬೇಕು.ಅಲ್ಲಿ ಎಡ ಮತ್ತು ಬಲಪಂಥೀಯ ಸಿದ್ಧಾಂತಗಳ ಬೋಧನೆಗೆ ಅವಕಾಶ ಇರಬಾರದು’ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಪಾದಿಸಿದರು.

ಸುದ್ದಿಗಾರರೊಡನೆ ಮಾತನಾಡಿದ ಅವರು, ‘ಪ್ರಸ್ತುತ ಕಾಲಕ್ಕೆ ಅನುಗುಣವಾಗಿ ಪಠ್ಯವನ್ನು ಅಳವಡಿಸಬೇಕು’ ಎಂದರು.’ಪಾರಂಪರಿಕ ಕಟ್ಟಡಗಳ ಉಳಿವು ಎಂದರೆ ನೆಲಸಮ ಮಾಡಿ ಮರು ನಿರ್ಮಿಸುವುದಲ್ಲ. ಕಟ್ಟಡಗಳ ಪುನಶ್ಚೇತನಕ್ಕೆ ಅವಕಾಶ ಕಲ್ಪಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪುನಶ್ಚೇತನಕ್ಕೆ ಅವಕಾಶ ನೀಡುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *