Breaking News

ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆ : ಇಬ್ರಾಹಿಂ


ಬೆಂಗಳೂರು: ರಾಜ್ಯಸಭೆ ಚುನಾವಣೆ ಬೆನ್ನಲ್ಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ನಡುವೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಂ.ಇಬ್ರಾಹಿಂ, ಸ್ಥಳೀಯ ನಾಯಕರಿಂದ ಕೊನೇ ಕ್ಷಣದಲ್ಲಿ ಗೇಮ್ ಚೇಂಜ್ ಆಗಿದೆ. ಇದು ಮುಸ್ಲಿಂ ಸಮುದಾಯಕ್ಕೆ ಮಾಡಿರುವ ಅಪಮಾನ ಎಂದರು.

Share News

About BigTv News

Check Also

ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಭರ್ಜರಿ ಗಿಫ್ಟ್ : ಹುಟ್ಟುಹಬ್ಬ , ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ಮಂಜೂರು.!

  ರಾಜ್ಯದ ಪೊಲೀಸ್ ಸಿಬ್ಬಂದಿಗೆ ಭರ್ಜರಿ ಉಡುಗೊರೆ… ಬರ್ತ್‌ಡೇ, ವಿವಾಹ ವಾರ್ಷಿಕೋತ್ಸವದ ದಿನ ರಜೆ.. ಪೊಲೀಸರಿಗೆ ರಜೆ ನೀಡಲು ಡಿಜಿ …

Leave a Reply

Your email address will not be published. Required fields are marked *