Breaking News

ಬಡ ಮಕ್ಕಳಿಗೆ ನೋಟ್ ಬುಕ್ ವಿತರಣೆ


ಹುಬ್ಬಳ್ಳಿ: ವಿನೋಬಾ ನಗರದಲ್ಲಿರುವ ಜನತಾ ಸೇವಾ ಟ್ರಸ್ಟ್ ವತಿಯಿಂದ ಬಡ ಮಕ್ಕಳಿಗೆ ನೋಟ್ ಬುಕ್ , ಪೆನ್ನು , ಪೆನ್ಸಿಲ್ ವಿತರಿಸಲಾಯಿತು .

ಈ ಸಂದರ್ಭದಲ್ಲಿ 58 ನೇ ವಾರ್ಡಿನ ಪಾಲಿಕೆಯ ಸದಸ್ಯೆ ಶ್ರೀಮತಿ ಶೃತಿ ಸಂತೋಷ್ ಚಲವಾದಿ , ಚಂದ್ರಕಾಂತ ಯಾದವ್ , ಇಬ್ರಾಹಿಂ ಹೊಸಪೇಟೆ , ಯುವ ಮುಖಂಡ ಸಂತೋಷ್ ಚಲವಾದಿ , ಡೇವಿಡನ್ , ವೆಂಕಟ್ , ಶ್ರೀನಿವಾಸ್ , ವಿಷ್ಣು , ಗುಂಡು ಇನ್ನೂ ಅನೇಕ ಹಿರಿಯ ನಾಗರಿ ಉಪಸ್ಥಿತರಿದ್ದರು.

Share News

About BigTv News

Check Also

ಗಾಂಜಾ ಕೇಸ್: ಚಾರ್ಮಾಡಿ ನಿವಾಸಿಗೆ 5 ವರ್ಷ ‘ಕಠಿಣ’ ಶಿಕ್ಷೆ ವಿಧಿಸಿದ ಮಂಗಳೂರು ನ್ಯಾಯಾಲಯ

ಬೆಳ್ತಂಗಡಿ: ಸುಮಾರು ಒಂದೂವರೆ ದಶಕದ ಹಿಂದೆ ಉಜಿರೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದ ಚಾರ್ಮಾಡಿ ನಿವಾಸಿಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯವು …

Leave a Reply

Your email address will not be published. Required fields are marked *