Breaking News

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಮಾಡಿದ್ದು ಖಂಡನೀಯ

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಮಾಡಿದ್ದು ಖಂಡನೀಯವಾಗಿದ್ದು , ಸೂಕ್ತ ಭದ್ರತೆ ನೀಡುವುದರಲ್ಲಿ ವಿಫಲವಾದ ರಾಜ್ಯ ಸರ್ಕಾರವೇ ಘಟನೆಗೆ ಕಾರಣ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದ್ದಾರೆ .

ರಾಷ್ಟ್ರಮಟ್ಟದ ರೈತ ನಾಯಕ ರಾಕೇಶ್ ಟಿಕಾಯತ್‌ರವರು ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಸೂಕ್ತ ಭದ್ರತೆ ಒದಗಿಸಬೇಕಿತ್ತು . ಆದರೆ ರಾಜ್ಯ ಸರ್ಕಾರ ತೋರಿದ ನಿರ್ಲಕ್ಷದಿಂದಾಗಿ ಅಹಿತಕರ ಘಟನೆ ನಡೆದಿದೆ . ಸರ್ಕಾರ ತನಿಖೆ ಮಾಡಬೇಕು ಎಂದರು .

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *