Breaking News

ಬೈಕ್, ಲಾರಿ ನಡುವೆ ಡಿಕ್ಕಿ : ವಾಹನ ಸವಾರ ಸಾವು

ಬೆಂಗಳೂರು: ಬೈಕ್ ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಸೂಳಗಿರಿ ಮೇಳುಮಲೈ ಬಳಿ ನಡೆದಿದೆ. 29 ವರ್ಷದ ವರ್ಷದ ರಾಜು ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.

ರಾಜು ಬೆಂಗಳೂರಿನಲ್ಲಿ ದ್ವಿಚಕ್ರವಾಹನದ ಮೆಕ್ಯಾನಿಕ್ ವಿಭಾಗದಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹೋಗುವಾಗ ಬೈಕ್ ಹಾಗೂ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಸ್ಥಳಕ್ಕೆ ಕುರುಬರಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜು ಬೆಂಗಳೂರಿನಲ್ಲಿ ದ್ವಿಚಕ್ರವಾಹನದ ಮೆಕ್ಯಾನಿಕ್ ವಿಭಾಗದಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹೋಗುವಾಗ ಬೈಕ್ ಹಾಗೂ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಸ್ಥಳಕ್ಕೆ ಕುರುಬರಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *