Breaking News

ಹೊರಟ್ಟಿ ಪರ ಶೆಟ್ಟರ್ ಹುಬ್ಬಳ್ಳಿಯಲ್ಲಿ ಬಿರುಸಿನ ಪ್ರಚಾರ

ಹುಬ್ಬಳ್ಳಿ  :  ಹುಬ್ಬಳ್ಳಿ – ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯಿಂದ ಬಿರುಸಿನ ಪ್ರಚಾರ ಮಾಡಲಾಗುತ್ತಿದೆ.  ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಪರ ಜಗದೀಶ್
ಶೆಟ್ಟರ್  ಪ್ರಚಾರ ಮಾಡುತ್ತೀದ್ದಾರೆ.

ನಗರದ ಕಾನ್ವೆಂಟ್ ಶಾಲೆ ಫಾತಿಮಾ ಸ್ಕೂಲ್ ಹಾಗೂ ಚಿನ್ಮಯ ವಿದ್ಯಾಲಯದಲ್ಲಿ  ಮತ ಹಾಕುವಂತೆ ಶಿಕ್ಷಕರಲ್ಲಿ ಶೆಟ್ಟರ್ ಮನವಿ ಮಾಡಿದ್ದಾರೆ. ಪರಿಷತ್ ಚುನಾವಣೆಯಲ್ಲಿ ಬಸವರಾಜ ಹೊರಟ್ಟಿ ದಕ್ಷಿಣ ಭಾರತದಲ್ಲಿಯೇ ದಾಖಲೆ ಮಾಡಿದ್ದಾರೆ.
ಈ ಬಾರಿ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ ಶಿಕ್ಷಕರ ಶ್ರೇಯೋಭಿವೃದ್ಧಿಗೆ ಶ್ರಮಿಸಲು ಮತ್ತೊಮ್ಮೆ ಅವಕಾಶ ನೀಡಿ ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಇರೋದ್ರಿಂದ ಶಿಕ್ಷಣ ಕಲ್ಯಾಣಕ್ಕೆ ನೆರವಾಗುತ್ತದೆ .ಹೊರಟ್ಟಿ ಪರವಾಗಿ ಮತ ಚಲಾಯಿಸಿ ಎಂದು ಶೆಟ್ಟರ್ ಮನವಿ ಮಾಡಿದರು.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *