Breaking News

ನೂಪುರ್ ಶರ್ಮಾ ಬಗ್ಗೆ ನಮ್ಮ ಪಕ್ಷ ಸ್ಪಷ್ಟ ನಿಲುವು ವ್ಯಕ್ತಪಡಿಸಿದೆ ; ಸಚಿವ ಅಶ್ವತ್ಥ ನಾರಾಯಣ


ಧಾರವಾಡ : ಪ್ರವಾದಿ ಮುಹಮ್ಮದ್ ಅವರ ಕುರಿತು ನಮ್ಮ ಪಕ್ಷದ ಮಾಜಿ ವಕ್ತಾರೆ ನೂಪುರ್ ಶರ್ಮಾ ನೀಡಿರುವ ಹೇಳಿಕೆ ಕುರಿತು ನಮ್ಮ ಪಕ್ಷ ಸ್ಪಷ್ಟವಾದ ನಿಲುವು ಕೈಗೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದರು .

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಕೆಲವರು ಇದೇ ಸಂದರ್ಭವನ್ನು ಬಳಕೆ ಮಾಡಿಕೊಂಡು ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದರು . ಕೆಲವು ಸಂಘಟನೆಗಳು ಕೂಡ ಈ ಘಟನೆಗೆ ಕೋಮು ಸ್ಪರ್ಶ ನೀಡುತ್ತಿವೆ .ಈ ರೀತಿಯ ಕೆಲಸ ಮಾಡಬಾರದು ಎಲ್ಲರೂ ಶಾಂತಿ- ಸೌಹಾರ್ದತೆಯಿಂದ ಕೂಡಿ ಬಾಳಲು ನಮ್ಮ ಸರ್ಕಾರ ಈಗಲೂ ಬದ್ಧವಿದೆ ಎಂದರು .

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *