Breaking News

ನೂತನ ಲೋಕಾಯುಕ್ತರನ್ನಾಗಿ ನ್ಯಾ. ಭೀಮನಗೌಡ ಸಂಗನಗೌಡ ಪಾಟೀಲ್ ಆಯ್ಕೆ



ಬೆಂಗಳೂರು:  ಹಾಲಿ ಉಪ ಉಪಲೋಕಾಯುಕ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ರಾಜ್ಯದ ನೂತನ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿದೆ.ಈ ಬಗ್ಗೆ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಲೋಕಾಯುಕ್ತರಾಗಿದ್ದ ನ್ಯಾ. ಪಿ.ವಿಶ್ವನಾಥ್ ಶೆಟ್ಟಿ 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಸುಮಾರು 5 ತಿಂಗಳುಗಳ ಕಾಲ ಈ ಹುದ್ದೆ ಖಾಲಿ ಇತ್ತು. ಇದೀಗ ಈ ಹುದ್ದೆಗೆ 2019ರ ನವೆಂಬರ್‍ನಿಂದ ಉಪ ಲೋಕಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಎಸ್.ಪಾಟೀಲ್‍ರನ್ನು ನೇಮಕ ಮಾಡಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *