Breaking News

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆಶಿ


ಬೆಂಗಳೂರು: ನಿನ್ನೆ ಪ್ರತಿಭಟನೆ ಆರಂಭವಾಗುವ ಮುನ್ನವೇ ನಮ್ಮ ಯೂಥ್ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಅವರನ್ನು ಬಂಧಿಸಲು ಪ್ರಯತ್ನಿಸಿದ್ದರು. ಅವರು ಪ್ರತಿಭಟನೆಗೆ ಹೋಗುವ ಮುನ್ನವೇ ವಶಕ್ಕೆ ಪಡೆಯಲು ಯತ್ನಿಸಿದರು.

ಇಂದು ನಮ್ಮ ಪಾಲಿಗೆ ಪಕ್ಷದ ಕಚೇರಿ ಮನೆ, ದೇವಾಲಯ ಇದ್ದಂತೆ. ನಮ್ಮ ನಾಯಕರು ಎಐಸಿಸಿ ಕಚೇರಿಗೆ ಹೋದರೆ, ಅಲ್ಲೇ ಅವರನ್ನು ಬಂಧಿಸುತ್ತೇನೆ ಎಂದರೆ ಇದು ಅನ್ಯಾಯವಲ್ಲವೇ? ನಮ್ಮ ನಾಯಕರು ಯಾವ ಅಪರಾಧ ಮಾಡಿದ್ದಾರೆ? ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *