ರಾಷ್ಟ್ರದ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕ್ಯಾಂಪಸ್ ಉದ್ಘಾಟನೆ ಮಾಡಿದರು.

ಇದೇ ಸಂದರ್ಭದಲ್ಲಿ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಉನ್ನತ ಶಿಕ್ಷಣ ಸಚಿವರಾದ ಶ್ರೀ ಅಶ್ವಥ್ ನಾರಾಯಣ್ , ವಸತಿ ಹಾಗೂ ಮೂಲಸೌಲಭ್ಯ ಸಚಿವರಾದ ವಿ ಸೋಮಣ್ಣ ಉನ್ನತ ಶಿಕ್ಷಣ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿ ಮಹೇಶ್, ಉನ್ನತ ಶಿಕ್ಷಣ ಆಯುಕ್ತರಾದ ಪ್ರದೀಪ್ ಪ್ರಭಾಕರ್ ಡಾ. ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಭಾನುಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

bigtvnews | Hubli Dharwad News | Kannada News | Karnataka News Hubli News | News In Hubli | Local news





