Breaking News

ರಾಯಚೂರು ನಲ್ಲಿ ಮೀನುಗಳು ಮಾರಣಹೋಮ

:
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಬಿ.ಆರ್. ಗುಂಡ ಗ್ರಾಮದಲ್ಲಿ ಮೀನುಗಳು ಸಾವನ್ನಪ್ಪಿವೆ. ದುರ್ಗಪ್ಪ ಎಂಬುವವರು ಗ್ರಾಮದ ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಿದ್ದರು. ಇಂದು ಏಕಾಏಕಿ ಸಾವಿರಾರು ಮೀನುಗಳು ಸಾವನ್ನಪ್ಪಿವೆ. ಕಿಡಿಗೇಡಿಗಳು ಕೆರೆಗೆ ವಿಷ ಹಾಕಿ ಮೀನುಗಳನ್ನು ಸಾಯಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಸತ್ತಿರುವ ರಾಶಿ ರಾಶಿ ಮೀನುಗಳು ಕೆರೆ ದಡದಲ್ಲಿ ಬಿದ್ದಿವೆ.

Share News

About BigTv News

Check Also

ರಜತ್ vs ಜೋಶಿ ಪೈಟ್ ಗೆ ಸರಳ ಸೂತ್ರದ ಪಾಠ ನೀಡಿದ  ಹರಿಪ್ರಸಾದ್: ಹಾಜಿ ಹುಟ್ಟು ಹಬ್ಬದ ಸಂಭ್ರಮ

ಖಾಸಗಿ ಪ್ರವಾಸದಲ್ಲಿ ಇರುವ  ಪರಿಷತ್ ಹಿರಿಯ ಸದಸ್ಯ ಬಿ.ಕೆ ಹರಿಪ್ರಸಾದ್ ನಿನ್ನೆಯಷ್ಟೇ ಬಿಜೆಪಿ ಹಾಗೂ ಜೋಶಿ ವಿರುದ್ಧ ಕಿಡಿ ಕಾರಿದ್ದರು …

Leave a Reply

Your email address will not be published. Required fields are marked *

You cannot copy content of this page