Breaking News

ಗವಿಸಿದ್ದೇಶ್ವರ ಮಠಕ್ಕೆ 10 ಕೋಟಿ ರೂ ಬಿಡುಗಡೆ


ಕೊಪ್ಪಳ: ಗವಿಸಿದ್ದೇಶ್ವರ ಮಠದಲ್ಲಿ ಉಚಿತ ವಸತಿ ಹಾಗೂ ಪ್ರಸಾದ ನಿಲಯ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ವತಿಯಿಂದ ₹10 ಕೋಟಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

ಕೊಪ್ಪಳ ಸಂಸದ ಸಂಗಣ್ಣ ಕರಡಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಈ ಕುರಿತು ಮಾಡಿದ ಮನವಿಗೆ ಸಿ.ಎಂ ಸ್ಪಂದಿಸಿದ್ದಾರೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *