Breaking News

ಉದ್ಯೋಗಕಾಂಕ್ಷಿಗಳಿಗೆ ಸಿಹಿ ಸುದ್ದಿ



ಬೆಂಗಳೂರು: ರಾಜ್ಯದಲ್ಲಿ ಈ ವರ್ಷ 2,000 ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ನಿರ್ಮಿಸಿರುವ ಜಯನಗರ ಅಗ್ನಿಶಾಮಕ ಠಾಣೆ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಜನತೆಯ ಪ್ರಾಣ ಹಾಗೂ ಆಸ್ತಿ ರಕ್ಷಣೆಗೆ, ರಾಜ್ಯ ಸರಕಾರ ಎಲ್ಲಾ ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದರು. ಅಗ್ನಿಶಾಮಕ ಇಲಾಖೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲು ರಾಜ್ಯ ಸರಕಾರ ವಿಶೇಷ ಆದ್ಯತೆ ನೀಡುತ್ತದೆ, ಹಾಗೂ ಹೆಚ್ಚಿನ ಅನುದಾನ ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *