Breaking News

ಮಕ್ಕಳೊಂದಿಗೆ ಪ್ರಾಣ ಬಿಟ್ಟ ತಾಯಿ


ವಿಜಯಪುರ: ಇಬ್ಬರು ಮಕ್ಕಳೊಂದಿಗೆ ತಾಯಿ ಸಾವಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಶಿರನಾಳ ಗ್ರಾಮದ ತೋಟದ ವಸ್ತಿಯಲ್ಲಿ ನಡೆದಿದೆ.

ಶ್ರೀದೇವಿ ಸಂತೋಷ್ ಬಿರಾದಾರ (31), ಮಕ್ಕಳಾದ ಶ್ರೀಶೈಲ ಬಿರಾದಾರ (7) ಮತ್ತು ಮಹೇಶ ಬಿರಾದಾರ (5) ಮೃತ ದುರ್ದೈವಿಗಳು.ಶ್ರೀದೇವಿ ತನ್ನ ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ.

ಸಾವಿಗೆ ಕಾರಣ ತಿಳಿದುಬಂದಿಲ್ಲ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಅಯೋಧ್ಯೆ ರಾಮಮಂದಿರದ ಯಾಗ ಕಾರ್ಯಕ್ರಮದಲ್ಲಿ ಧಾರವಾಡದ ವಿದ್ವಾಂಸ ಭಾಗಿ

ಧಾರವಾಡ: ಅಯೋಧ್ಯೆಯ ರಾಮಮಂದಿರ ಪ್ರದೇಶದಲ್ಲಿ ಜು.21 ರಿಂದ 28ರವರೆಗೆ ವಿಶ್ವ ಪರಿಷತ್ ವತಿಯಿಂದ ಚತುರ್ವೇದ ಸಂಹಿತಾ ಯಾಗ, ಶ್ರೀಮದ್ ಭಾಗವತ …

Leave a Reply

Your email address will not be published. Required fields are marked *

You cannot copy content of this page